ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ರೈಲು ಡಿಕ್ಕಿ, ಪೆರ್ಲದ ವ್ಯಕ್ತಿ ನಿಧನ!!

GL
ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. 

chennai-shopping
maithri

ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 135