ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

GL
ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

chennai-shopping
maithri

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 193