ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

maithri

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 200