tamanvi
ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

D_shiva_bhat
ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

maithri

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 206