ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

GL
ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

maithri

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 197