ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

tv clinic
ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

core technologies

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

akshaya college

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

1 of 176