Gl harusha
ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

srk ladders
Pashupathi

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

1 of 100