ಸ್ಥಳೀಯ

ಸಜಂಕಾಡಿ ಕಾಲನಿ: ಅಶೋಕ ಜನ-ಮನ ಪ್ರಚಾರ ಸಭೆ

GL
ಅಶೋಕಜನಮನ ಪ್ರಚಾರಸಭೆ ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.

chennai-shopping
maithri

ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು, ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಜನಮನ ಕಾರ್ಯಕ್ರಮದ ಎಲ್ಲಾ ವಿವರಗಳನ್ನು ಸಭೆಯಲ್ಲಿ ತಿಳಿಸಿ ಶಾಸಕರ ಪರವಾಗಿ ಎಲ್ಲರನ್ನೂ ಆಹ್ವಾನಿಸಿದರು.

ಸಭೆಯಲ್ಲಿ ಮುಖಂಡರಾದ ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಗೋಪಾಲ ಸಜಂಕಾಡಿ, ಲೋಕೇಶ್ ರೈ ಸಜಂಕಾಡಿ, ಬಟ್ಯ ಸಜಂಕಾಡಿ, ವಾಮನ ಮತ್ತು ಇತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123