ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರವರು ಈ ಆಯ್ಕೆಯನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ಅರಿಯಡ್ಕ ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್,ಜೋಕಿಂ ಡಿಸೋಜಾ, ಪ್ರಸಾದ್ ಕೌಶಲ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಗ್ರಾಪಂ ಉಪಚುನಾವಣೆ:ಕೆದಂಬಾಡಿ, ಅರಿಯಡ್ಕಕ್ಕೆ ಅಭ್ಯರ್ಥಿಗಳ ಆಯ್ಕೆ
What's your reaction?
Related Posts
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ…
ಸ್ಥಳಾಂತರ ಭಾಗ್ಯ ಕಳೆದುಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆ!!
ಬೆಂಗಳೂರು ಪುತ್ತೂರು: ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಪ್ರಸ್ತುತ ಸ್ಥಳದಿಂದ…
ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ
ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು…
ಮೆಸ್ಕಾಂನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ…
ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಇಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…
ಪುತ್ತೂರು: ಪಿಲಿಗೊಬ್ಬು-ಸೀಸನ್ 3 ಹಾಗೂ ಫುಡ್ ಫೆಸ್ಟ್ನ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ತುಳುನಾಡಿನ ಜಾನಪದ ಕಲೆ ಹುಲಿವೇಷವನ್ನು ಉಳಿಸಿ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ…
ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರಧಾನ
ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ…
ಪುತ್ತೂರಿನ ಶೃಂಗದಲ್ಲಿ ಅರಳಿದ ತಿರಂಗಾ
ಪುತ್ತೂರು: ಮುತ್ತು ಬೆಳೆದ ಪುತ್ತೂರಿನ ಅತೀ ಎತ್ತರದ ಪ್ರದೇಶವಾದ ಬಿರುಮಲೆ ಬೆಟ್ಟದ ಶೃಂಗದಲ್ಲಿ…
ಆ. 10ರಂದು ಆಟಿಡೊಂಜಿ ದಿನ, ಸಾಧಕರ ಗುರುತಿಸುವ ಕಾರ್ಯಕ್ರಮ | ನಲಿಕೆಯವರ ಸಮಾಜ ಸೇವಾ ಸಂಘ, ವಲಯ ಸಮಿತಿ, ರಾಜ್ಯ ಪಾಣಾರ, ಅಜಲ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಆಯೋಜನೆ
ಪುತ್ತೂರು: ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ, ತಾಲೂಕು ವಲಯ ಸಮಿತಿಗಳು ಹಾಗೂ ಕರ್ನಾಟಕ ರಾಜ್ಯ…