tamanvi
ಕರಾವಳಿರಾಜ್ಯ ವಾರ್ತೆಸ್ಥಳೀಯ

ನಿರ್ಮಾಣ ಹಂತದ ಮೊಬೈಲ್ ಟವ‌ರ್ ಕಳ್ಳತನ..!!

ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್ ಕಳವಾದ ಬಗ್ಗೆ GTL ಇನ್ಸಾಸ್ಟಕ್ಟರ್ ಕಂಪನಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪೊಲೀಸರು ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 217