Gl
ಕರಾವಳಿರಾಜ್ಯ ವಾರ್ತೆಸ್ಥಳೀಯ

ನಿರ್ಮಾಣ ಹಂತದ ಮೊಬೈಲ್ ಟವ‌ರ್ ಕಳ್ಳತನ..!!

ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

rachana_rai
Pashupathi
akshaya college

ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್ ಕಳವಾದ ಬಗ್ಗೆ GTL ಇನ್ಸಾಸ್ಟಕ್ಟರ್ ಕಂಪನಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪೊಲೀಸರು ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 142