Gl
ಕರಾವಳಿಸ್ಥಳೀಯ

ಮಮ್ಮಿ ಜ್ಯೂಸ್ ಸೆಂಟರ್ ಮಾಲಕ ನಿಧನ

ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು 'ಮಮ್ಮಿ ಜ್ಯೂಸ್' ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು ‘ಮಮ್ಮಿ ಜ್ಯೂಸ್’ ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

Pashupathi

ಮೃತರು ತಾಯಿ ಮನೋರಮ ಶ್ರೀನಿವಾಸ ಹೆಗ್ಡೆ, ಪತ್ನಿ ಮಂಜುಳಾ, ಪುತ್ರಿಯರಾದ ಶ್ರೀಮಾ ಮತ್ತು ಶ್ರೀಜಾ ಹಾಗೂ ಸಹೋದರರಾದ ನ್ಯೂ ತಾಜ್ ಮಹಾಲ್ ಹೊಟೇಲ್‌ನ ಮಾಲಕ ತಾರಾನಾಥ ಹೆಗ್ಡೆ, ಗಿರಿಧರ ಹೆಗ್ಡೆ, ನಿತ್ಯಾನಂದ ಹೆಗ್ಡೆ ಮತ್ತು ಆರು ಮಂದಿ ಸಹೋದರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113