tamanvi
ಕರಾವಳಿಸ್ಥಳೀಯ

ಮಮ್ಮಿ ಜ್ಯೂಸ್ ಸೆಂಟರ್ ಮಾಲಕ ನಿಧನ

D_shiva_bhat
ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು 'ಮಮ್ಮಿ ಜ್ಯೂಸ್' ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು ‘ಮಮ್ಮಿ ಜ್ಯೂಸ್’ ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

maithri

ಮೃತರು ತಾಯಿ ಮನೋರಮ ಶ್ರೀನಿವಾಸ ಹೆಗ್ಡೆ, ಪತ್ನಿ ಮಂಜುಳಾ, ಪುತ್ರಿಯರಾದ ಶ್ರೀಮಾ ಮತ್ತು ಶ್ರೀಜಾ ಹಾಗೂ ಸಹೋದರರಾದ ನ್ಯೂ ತಾಜ್ ಮಹಾಲ್ ಹೊಟೇಲ್‌ನ ಮಾಲಕ ತಾರಾನಾಥ ಹೆಗ್ಡೆ, ಗಿರಿಧರ ಹೆಗ್ಡೆ, ನಿತ್ಯಾನಂದ ಹೆಗ್ಡೆ ಮತ್ತು ಆರು ಮಂದಿ ಸಹೋದರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 176