ಕರಾವಳಿಸ್ಥಳೀಯ

ಮಮ್ಮಿ ಜ್ಯೂಸ್ ಸೆಂಟರ್ ಮಾಲಕ ನಿಧನ

Saraswathi
ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು 'ಮಮ್ಮಿ ಜ್ಯೂಸ್' ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ  ಹಾಲು ‘ಮಮ್ಮಿ ಜ್ಯೂಸ್’ ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.

maithri

ಮೃತರು ತಾಯಿ ಮನೋರಮ ಶ್ರೀನಿವಾಸ ಹೆಗ್ಡೆ, ಪತ್ನಿ ಮಂಜುಳಾ, ಪುತ್ರಿಯರಾದ ಶ್ರೀಮಾ ಮತ್ತು ಶ್ರೀಜಾ ಹಾಗೂ ಸಹೋದರರಾದ ನ್ಯೂ ತಾಜ್ ಮಹಾಲ್ ಹೊಟೇಲ್‌ನ ಮಾಲಕ ತಾರಾನಾಥ ಹೆಗ್ಡೆ, ಗಿರಿಧರ ಹೆಗ್ಡೆ, ನಿತ್ಯಾನಂದ ಹೆಗ್ಡೆ ಮತ್ತು ಆರು ಮಂದಿ ಸಹೋದರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 169