ಕರಾವಳಿಸ್ಥಳೀಯ

ಪುತ್ತೂರಿನಲ್ಲಿ ನಾಳೆ ‘ಅಶೋಕ ಜನ ಮನ’: ಪುತ್ತೂರು ಸಿಟಿ ಸಂಚಾರ ಮಾರ್ಗ ಬದಲಾವಣೆ!!

GL
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

chennai-shopping
maithri

ಜನ ಸೇರುವ ನಿರೀಕ್ಷೆ ಇದ್ದು. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ನ.2ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿಸಲು ಪುತ್ತೂರು ಉಪವಿಭಾಗಾಧಿಕಾರಿಗಳು ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿಸಿ ಪ್ರಸ್ತಾವನೆಯನ್ನು ಸಲ್ಲಿಸಿರುವ ಮೇರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಾವಳಿ 1989ರ ನಿಯಮ 221(ಎ)(5) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ದಿನಾಂಕ: 02.11.2024 0.ಬೆಳಿಗ್ಗೆ 07:00 ಯಿಂದ ಸಂಜೆ  06.00 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

1 of 164