ಕರಾವಳಿಸ್ಥಳೀಯ

ರಾಮಕೃಷ್ಣ ಆಶ್ರಮ: ಮಂಗಳೂರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ದೀಪಾವಳಿ ಶುಭಾಶಯ 

GL
ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

chennai-shopping
maithri

ಮಠದ ಸ್ವಾಮಿ ಶ್ರೀ ಜಿತಕಾಮಾನಂದಜಿ ಅವರನ್ನು ಭೇಟಿ ಮಾಡಿದ ಮಂಗಳೂರು ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕರಾದ ವಂದನೀಯ ಫಾ. ಜೆ.ಬಿ. ಕ್ರಾಸ್ತಾ, ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವೀನ್ ಡಿಸೋಜಾ ಅವರು ಶುಭಾಶಯ ತಿಳಿಸಿದರು.

ಈ ಸಂದರ್ಭ ಪ್ರಮುಖರಾದ ಮಿಥುನ್ ಸಿಕ್ವೇರಾ, ಬಸವರಾಜ್, ಉದ್ಯಮಿ ಹಾಗೂ ಸಮಾಜ ಸೇವಕ ದಿಲ್ ರಾಜ್  ಆಳ್ವ, ಆಶ್ರಮದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರಂಜನ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 163