Gl
ಕರಾವಳಿಸ್ಥಳೀಯ

ಉಳ್ಳಾಲ: ನೇತ್ರಾವತಿ ಸೇತುವೆಗೆ ಬೈಕ್‌ ಢಿಕ್ಕಿ: ವಿದ್ಯಾರ್ಥಿ ಮೃತ್ಯು!

ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನಿರ್ಲಕ್ಷ್ಯತನ ಮತ್ತು ಅತೀವೇಗದಿಂದ ಬೈಕ್‌ ಚಲಾಯಿಸಿದ ಪರಿಣಾಮ ಅಪಘಾತ.  ಬೈಕ್‌ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾಕಾಳಿ ಪಡ್ಡು ಬಳಿ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಶುಕ್ರವಾರ ಸಂಜೆ ಅಪಘಾತ ನಡೆದಿದ್ದು. ಸಹಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.

rachana_rai
Pashupathi
akshaya college

ಬಂಟ್ವಾಳ ತಾಲೂಕಿನ ಲೊರೆಟ್ಟೆಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

pashupathi

ಬಿ.ಸಿ.ರೋಡ್‌ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಅವರು ನಿನ್ನೆ ಸಂಜೆ ಕೊಣಾಜೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ನೇತ್ರಾವತಿ ಸೇತುವೆ ಬಳಿ ವಾಹನ ಕಬ್ಬಿಣದ ತಗಡು ಶೀಟ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.ಎಂದು ತಿಳಿದು ಬಂದಿದೆ.ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 123