Gl harusha
ಸ್ಥಳೀಯ

ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಪಾದರಕ್ಷೆ ವಿತರಣೆ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವಾರ್ಷಿಕ ಯೋಜನೆಯಡಿ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವಾರ್ಷಿಕ ಯೋಜನೆಯಡಿ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು.

srk ladders
Pashupathi
Muliya

ಪುತ್ತೂರು ರೋಟರಿ ಕ್ಲಬ್ ಸದಸ್ಯ, ನಯಾ ಚಪ್ಪಲ್ ಬಜಾರ್ ಮಾಲಕ ಎಂ.ಜಿ.ರಫೀಕ್ ಅವರು ಪಾದರಕ್ಷೆಗಳನ್ನು ಕೊಡುಗೆಯಾಗಿ ನೀಡಿದ್ದರು.

ಆಶ್ರಮದ ಸಮಾಜ ಕಾರ್ಯಕರ್ತೆ ಅಶ್ವಿನಿ, ರೋಟರಾಕ್ಟ್ ಕ್ಲಬ್  ಸಭಾಪತಿ ಶ್ರೀಧರ್ ಆಚಾರ್ಯ,
ಕ್ಲಬ್ ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಗಣೇಶ್ ಎನ್. ಕಲ್ಲರ್ಪೆ, ಉಪಾಧ್ಯಕ್ಷ ವಿಜಯ್, ಮಾಜಿ ವಲಯ ಪ್ರತಿನಿಧಿ ನವೀನ್ ಚಂದ್ರ, ಸಮುದಾಯ ಸೇವಾ ನಿರ್ದೇಶಕ ಪುರುಷೋತ್ತಮ್, ಜೊತೆ ಕಾರ್ಯದರ್ಶಿ ನವನೀತ್, ಸದಸ್ಯ ಹರ್ಷಿತ್, ಆಶ್ರಮದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ