tamanvi
ರಾಜ್ಯ ವಾರ್ತೆಸ್ಥಳೀಯ

ಪುತ್ತೂರಿನಲ್ಲಿ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್| ಚಿಗುರಿದ ಮೆಡಿಕಲ್ ಕಾಲೇಜು ಕನಸು!!??

ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಸರಕಾರದ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ತೂರಿಗೆ ಆಗಮಿಸಿದ್ದಾರೆ.

ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಮೆಡಿಕಲ್ ಕಾಲೇಜು ಪುತ್ತೂರಿಗೆ ಬರಬೇಕೆಂಬ ಕೂಗಿಗೆ ಇದೀಗ ಬಲ ತುಂಬುವ ಕೆಲಸ ನಡೆದಿದೆ. ಡಿಸಿಎಂಗೆ ಮನವಿ ನೀಡಿ, ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮಂಜೂರು ಮಾಡಲು ಆಗ್ರಹಿಸಲು ಯೋಚಿಸಲಾಗಿದೆ. ಡಿಕೆ ಶಿವಕುಮಾರ್ ಅವರ ಭಾಷಣದಲ್ಲಿ ಇದರ ಉಲ್ಲೇಖ ಆಗಲಿದೆ ಎಂಬ ನಿರೀಕ್ಷೆಯೂ ಇದೆ.

ಶಾಸಕ ಅಶೋಕ್ ಕುಮಾರ್ ರೈ, ಸುಮಾ ಆಶೋಕ್ ಕುಮಾರ್ ರೈ, ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಇನಾಯತ್ ಅಲಿ,  ಮಿಥುನ್ ರೈ, ಶಕುಂತಳಾ ಶೆಟ್ಟಿ ಕಾವು ಹೇಮನಾಥ ಶೆಟ್ಟಿ, ಡಾ. ರಾಜಾರಾಮ್, ಡಾ. ರಘು, ಕೃಷ್ಣ ಪ್ರಸಾದ್ ಆಳ್ವ, ಎಂ.ಎಸ್. ಮಹಮ್ಮದ್, ಲಾರೆನ್ಶ್ ಮಸ್ಕರೇನಸ್, ಶಿವರಾಮ್, ಭರತ್ ಮುಂಡೋಡಿ, ಪದ್ಮರಾಜ್, ಎಂ.ಬಿ. ವಿಶ್ವನಾಥ್ ರೈ, ಪ್ರವೀಣ್ ಚಂದ್ರ ಆಳ್ವ, ಸಾಹುಲ್ ಹಮೀದ್, ಐತ್ತಪ್ಪ ಗೌಡ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 167