Gl
ರಾಜ್ಯ ವಾರ್ತೆಸ್ಥಳೀಯ

ಪುತ್ತೂರಿನಲ್ಲಿ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್| ಚಿಗುರಿದ ಮೆಡಿಕಲ್ ಕಾಲೇಜು ಕನಸು!!??

ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಸರಕಾರದ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ತೂರಿಗೆ ಆಗಮಿಸಿದ್ದಾರೆ.

rachana_rai
Pashupathi
akshaya college
Balakrishna-gowda

ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

pashupathi

ಮೆಡಿಕಲ್ ಕಾಲೇಜು ಪುತ್ತೂರಿಗೆ ಬರಬೇಕೆಂಬ ಕೂಗಿಗೆ ಇದೀಗ ಬಲ ತುಂಬುವ ಕೆಲಸ ನಡೆದಿದೆ. ಡಿಸಿಎಂಗೆ ಮನವಿ ನೀಡಿ, ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮಂಜೂರು ಮಾಡಲು ಆಗ್ರಹಿಸಲು ಯೋಚಿಸಲಾಗಿದೆ. ಡಿಕೆ ಶಿವಕುಮಾರ್ ಅವರ ಭಾಷಣದಲ್ಲಿ ಇದರ ಉಲ್ಲೇಖ ಆಗಲಿದೆ ಎಂಬ ನಿರೀಕ್ಷೆಯೂ ಇದೆ.

ಶಾಸಕ ಅಶೋಕ್ ಕುಮಾರ್ ರೈ, ಸುಮಾ ಆಶೋಕ್ ಕುಮಾರ್ ರೈ, ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಇನಾಯತ್ ಅಲಿ,  ಮಿಥುನ್ ರೈ, ಶಕುಂತಳಾ ಶೆಟ್ಟಿ ಕಾವು ಹೇಮನಾಥ ಶೆಟ್ಟಿ, ಡಾ. ರಾಜಾರಾಮ್, ಡಾ. ರಘು, ಕೃಷ್ಣ ಪ್ರಸಾದ್ ಆಳ್ವ, ಎಂ.ಎಸ್. ಮಹಮ್ಮದ್, ಲಾರೆನ್ಶ್ ಮಸ್ಕರೇನಸ್, ಶಿವರಾಮ್, ಭರತ್ ಮುಂಡೋಡಿ, ಪದ್ಮರಾಜ್, ಎಂ.ಬಿ. ವಿಶ್ವನಾಥ್ ರೈ, ಪ್ರವೀಣ್ ಚಂದ್ರ ಆಳ್ವ, ಸಾಹುಲ್ ಹಮೀದ್, ಐತ್ತಪ್ಪ ಗೌಡ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 120