ಕರಾವಳಿಸ್ಥಳೀಯ

ಶಸ್ತ್ರಚಿಕಿತ್ಸೆ: ಯುವಕ ಮೃತ್ಯು!

GL
ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

chennai-shopping
maithri

 ನ.2ರ ಶನಿವಾರ ನಡೆದಿದೆ.

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟವರು.

ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 165