ಕರಾವಳಿರಾಜ್ಯ ವಾರ್ತೆಸ್ಥಳೀಯ

ಬೈಕಿಂದ ಬಿದ್ದು ಕೆಸರುಮಯ ರಸ್ತೆಯ ಅನುಭವ ಪಡೆದ ನಿಖಿಲ್ ಕುಮಾರಸ್ವಾಮಿ!!

GL
ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ: ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

chennai-shopping
maithri

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್ ಕುಮಾರಸ್ವಾಮಿ  ಕುಂಟುತ್ತಾ ಪ್ರಚಾರ ಕಾರ್ಯ ಮುಂದುವರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 194