ಕರಾವಳಿರಾಜ್ಯ ವಾರ್ತೆಸ್ಥಳೀಯ

ಬೈಕಿಂದ ಬಿದ್ದು ಕೆಸರುಮಯ ರಸ್ತೆಯ ಅನುಭವ ಪಡೆದ ನಿಖಿಲ್ ಕುಮಾರಸ್ವಾಮಿ!!

GL
ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ: ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

core technologies

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್ ಕುಮಾರಸ್ವಾಮಿ  ಕುಂಟುತ್ತಾ ಪ್ರಚಾರ ಕಾರ್ಯ ಮುಂದುವರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜ.10 ಮತ್ತು 11 : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ | ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ

ಮುಕ್ಕೂರು : ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ…

1 of 179