tamanvi
ಕರಾವಳಿರಾಜ್ಯ ವಾರ್ತೆಸ್ಥಳೀಯ

ಬೈಕಿಂದ ಬಿದ್ದು ಕೆಸರುಮಯ ರಸ್ತೆಯ ಅನುಭವ ಪಡೆದ ನಿಖಿಲ್ ಕುಮಾರಸ್ವಾಮಿ!!

D_shiva_bhat
ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ: ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

maithri

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್ ಕುಮಾರಸ್ವಾಮಿ  ಕುಂಟುತ್ತಾ ಪ್ರಚಾರ ಕಾರ್ಯ ಮುಂದುವರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 209