Gl
ಕರಾವಳಿರಾಜ್ಯ ವಾರ್ತೆಸ್ಥಳೀಯ

ಬೈಕಿಂದ ಬಿದ್ದು ಕೆಸರುಮಯ ರಸ್ತೆಯ ಅನುಭವ ಪಡೆದ ನಿಖಿಲ್ ಕುಮಾರಸ್ವಾಮಿ!!

ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ: ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

rachana_rai
Pashupathi
akshaya college

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

pashupathi

ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್ ಕುಮಾರಸ್ವಾಮಿ  ಕುಂಟುತ್ತಾ ಪ್ರಚಾರ ಕಾರ್ಯ ಮುಂದುವರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 142