ಕರಾವಳಿಸ್ಥಳೀಯ

ಅಕ್ಷಯ ಕಾಲೇಜ್:ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ

GL
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.

chennai-shopping
maithri

ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ರ ಕಾರ್ಯಕ್ರಮಮಾಧಿಕಾರಿ ಕಿಶೋರ್ ಕುಮಾರ್ ರೈ ಪ್ರಮಾಣ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ  ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿಯಾದ  ಅರ್ಪಿತ್ ಟಿ ಎ, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಂಯೋಜಕ ರಾದ ಕುಮಾರಿ ಭವ್ಯ ಶ್ರೀ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 2 ರ ಕಾರ್ಯಕ್ರಮಮಾಧಿಕಾರಿ ಕುಮಾರಿ ಮೇಘ ಶ್ರೀ ಎನ್ ಎಸ್ ಎಸ್. ಘಟಕ ಗಳ ವಿದ್ಯಾರ್ಥಿ ನಾಯಕ, ನಾಯಕಿ ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ಪ್ರಾಧ್ಯಾಪಕಿ ಯರು, ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆಯ ಸೇವಕ ರು ಸೇರಿದಂತೆ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕರಿಸಿದರು.

ಭ್ರಷ್ಟಾಚಾರದ ಕುರಿತು ಜನ ಜಾಗೃತಿ ಮೂಡಿಸುವ ವಿಜಿಲೆನ್ಸ್ ಸಪ್ತಾಹ ದ ಭಾಗವಾಗಿ ಭ್ರಷ್ಟಾಚಾರ ದ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚರ್ಚಾ ಸ್ಪರ್ಧೆ ಗಳನ್ನು ಏರ್ಪಡಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 163