ಸ್ಥಳೀಯ

ಕಳೆದು ಹೋದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾಧ್ಯಕ್ಷ

GL
ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿರತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿದ್ದು, ಅದನ್ನು ವಾರೀಸುದಾರರಿಗೆ ಮರಳಿಸಲಾಗಿದೆ.

chennai-shopping
maithri

ಇದರಲ್ಲಿ 10,000 ರೂ. ಕ್ಕಿಂತ ಹೆಚ್ಚು ನಗದು, ಎ. ಟಿ. ಎಮ್ ಕಾರ್ಡ್, ಆಧಾ‌ರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ವಸ್ತುಗಳು ಇತ್ತು. ಆಧಾರ್ ಕಾರ್ಡ್ ವಿಳಾಸದ ಮೂಲಕ ವಾರೀಸುದಾರರನ್ನು ಸಂಪರ್ಕಿಸಿ, ವಾರಿಸುದಾರರಿಗೆ  ಹಿಂತಿರುಗಿಸಲಾಯಿತು.

ಉದಯ ಅರ್ಜುನಗುಳಿ ಅವರ ಮಾನವೀಯತೆಗೆ ಪರ್ಸ್ ವಾರೀಸುದಾರರು ಕೃತಜ್ಞತೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122