tamanvi
ಸ್ಥಳೀಯ

ಕಳೆದು ಹೋದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾಧ್ಯಕ್ಷ

D_shiva_bhat
ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿರತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿದ್ದು, ಅದನ್ನು ವಾರೀಸುದಾರರಿಗೆ ಮರಳಿಸಲಾಗಿದೆ.

maithri

ಇದರಲ್ಲಿ 10,000 ರೂ. ಕ್ಕಿಂತ ಹೆಚ್ಚು ನಗದು, ಎ. ಟಿ. ಎಮ್ ಕಾರ್ಡ್, ಆಧಾ‌ರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ವಸ್ತುಗಳು ಇತ್ತು. ಆಧಾರ್ ಕಾರ್ಡ್ ವಿಳಾಸದ ಮೂಲಕ ವಾರೀಸುದಾರರನ್ನು ಸಂಪರ್ಕಿಸಿ, ವಾರಿಸುದಾರರಿಗೆ  ಹಿಂತಿರುಗಿಸಲಾಯಿತು.

ಉದಯ ಅರ್ಜುನಗುಳಿ ಅವರ ಮಾನವೀಯತೆಗೆ ಪರ್ಸ್ ವಾರೀಸುದಾರರು ಕೃತಜ್ಞತೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126