ಸ್ಥಳೀಯ

ಕಳೆದು ಹೋದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾಧ್ಯಕ್ಷ

ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿರತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿದ್ದು, ಅದನ್ನು ವಾರೀಸುದಾರರಿಗೆ ಮರಳಿಸಲಾಗಿದೆ.

maithri

ಇದರಲ್ಲಿ 10,000 ರೂ. ಕ್ಕಿಂತ ಹೆಚ್ಚು ನಗದು, ಎ. ಟಿ. ಎಮ್ ಕಾರ್ಡ್, ಆಧಾ‌ರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ವಸ್ತುಗಳು ಇತ್ತು. ಆಧಾರ್ ಕಾರ್ಡ್ ವಿಳಾಸದ ಮೂಲಕ ವಾರೀಸುದಾರರನ್ನು ಸಂಪರ್ಕಿಸಿ, ವಾರಿಸುದಾರರಿಗೆ  ಹಿಂತಿರುಗಿಸಲಾಯಿತು.

ಉದಯ ಅರ್ಜುನಗುಳಿ ಅವರ ಮಾನವೀಯತೆಗೆ ಪರ್ಸ್ ವಾರೀಸುದಾರರು ಕೃತಜ್ಞತೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124