tamanvi
ದೇಶರಾಜ್ಯ ವಾರ್ತೆಸ್ಥಳೀಯ

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..

D_shiva_bhat
ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

maithri

ರೈತರಿಗೆ ನೀಡಿರುವ ನೋಟಿಸ್ ವಾಪಸ್‌ ಪಡೆಯುವಂತೆ ಸೂಚಿಸಿದ್ದಾರೆ.

ಸಿಎಂ ನಿರ್ಧಾರವನ್ನ ರೈತ ನಾಯಕರು ಸ್ವಾಗತಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌-ಬಿಜೆಪಿ ನಡುವೆ ವಕ್ಫ್  ವಾಕ್ಸಮರ ಮುಂದುವರಿದಿದೆ.

ವಕ್ಫ್ ಭೂವ್ಯೂಹ ರಾಜ್ಯದೆಲ್ಲೆಡೆ ವ್ಯಾಪಿಸಿ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಎಲ್ಲಾ ಸಮುದಾಯದ ಜಮೀನು ಕಬಳಿಸುತ್ತಿರುವ ಆರೋಪದ ನಡುವೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯವಕ್ಫ್  ಕಪಟ ನಾಟಕ ಗದ್ದಲಕ್ಕೆ ತೆರೆ ಎಳೆದಿದ್ದಾರೆ.

ವಕ್ಫ್  ಭೂ ಕಬಳಿಕೆ ಯತ್ನಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಈ ಜಮೀನು ನಮ್ಮದು ಅಂತ ಅನ್ನದಾತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ತಕ್ಷಣವೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 180