Gl
ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

Pashupathi

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

akshaya college

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113