Gl harusha
ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

srk ladders
Pashupathi
Muliya

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ