tamanvi
ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

D_shiva_bhat
ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

maithri

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 176