Gl
ಸ್ಥಳೀಯ

ಕಲ್ಲೇಗ,ಕಾರ್ಜಾಲು ದೈವಸ್ಥಾನದ ಚಾಕ್ರಿಗಾರ ದೇವಪ್ಪ ದಾಸಯ್ಯ ನಿಧನ

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ

rachana_rai
Pashupathi
akshaya college
Balakrishna-gowda

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

pashupathi

ಪುತ್ತೂರು ಸಿಟಿ ಗುಡ್ಡೆ ನಿವಾಸಿಯಾಗಿದ್ದು, ಪ್ರಸ್ತುತ ಪಂಜಳದಲ್ಲಿ ವಾಸ್ತವ್ಯ ಹೊಂದಿದ್ದ ಅವರು ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿದ್ದರು. ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನ, ಕಾರ್ಜಾಲು ದೊಂಪದ ಬಲಿ ನೇಮೋತ್ಸವದಲ್ಲಿ ದೈವ ಚಾಕ್ರಿಯಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100