Gl jewellers
ಸ್ಥಳೀಯ

ಕಲ್ಲೇಗ,ಕಾರ್ಜಾಲು ದೈವಸ್ಥಾನದ ಚಾಕ್ರಿಗಾರ ದೇವಪ್ಪ ದಾಸಯ್ಯ ನಿಧನ

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ

Papemajalu garady
Karnapady garady

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

ಪುತ್ತೂರು ಸಿಟಿ ಗುಡ್ಡೆ ನಿವಾಸಿಯಾಗಿದ್ದು, ಪ್ರಸ್ತುತ ಪಂಜಳದಲ್ಲಿ ವಾಸ್ತವ್ಯ ಹೊಂದಿದ್ದ ಅವರು ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿದ್ದರು. ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನ, ಕಾರ್ಜಾಲು ದೊಂಪದ ಬಲಿ ನೇಮೋತ್ಸವದಲ್ಲಿ ದೈವ ಚಾಕ್ರಿಯಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ