ಸ್ಥಳೀಯ

ಕಲ್ಲೇಗ,ಕಾರ್ಜಾಲು ದೈವಸ್ಥಾನದ ಚಾಕ್ರಿಗಾರ ದೇವಪ್ಪ ದಾಸಯ್ಯ ನಿಧನ

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ

akshaya college

ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.

ಪುತ್ತೂರು ಸಿಟಿ ಗುಡ್ಡೆ ನಿವಾಸಿಯಾಗಿದ್ದು, ಪ್ರಸ್ತುತ ಪಂಜಳದಲ್ಲಿ ವಾಸ್ತವ್ಯ ಹೊಂದಿದ್ದ ಅವರು ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿದ್ದರು. ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನ, ಕಾರ್ಜಾಲು ದೊಂಪದ ಬಲಿ ನೇಮೋತ್ಸವದಲ್ಲಿ ದೈವ ಚಾಕ್ರಿಯಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115