ಸ್ಥಳೀಯ

ಬಡಗನ್ನೂರು ಕೂವೆಶಾಸ್ತಾರ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಜ್ ರೈ ಪೇರಾಲು ಅವರಿಗೆ ಪತ್ನಿವಿಯೋಗ

ಬಡಗನ್ನೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಮೂಕ್ತೇಸರ ಮನೋಜ್ ರೈ ಪೇರಾಲು ರವರ ಪತ್ನಿ ಮುನ್ನಲಾಯಿ ಗುತ್ತು ವಿಜಯಾ ರೈ ಪೇರಾಲು (58) ಅಲ್ಪಕಾಲದ ಅನಾರೋಗ್ಯದಲ್ಲಿ ನ.15 ರಂದು ಮಂಗಳೂರು ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಬಡಗನ್ನೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಮೂಕ್ತೇಸರ ಮನೋಜ್ ರೈ ಪೇರಾಲು ರವರ ಪತ್ನಿ ಮುನ್ನಲಾಯಿ ಗುತ್ತು ವಿಜಯಾ ರೈ ಪೇರಾಲು (58) ಅಲ್ಪಕಾಲದ ಅನಾರೋಗ್ಯದಲ್ಲಿ ನ.15 ರಂದು ಮಂಗಳೂರು ಆಸ್ಪತ್ರೆಯೊಂದರಲ್ಲಿ ನಿಧನರಾದರು.

maithri

ಮೃತರು ಪತಿ ಮನೋಜ್ ರೈ ಪೇರಾಲು, ಪುತ್ರಿ ತನ್ವಿ ರೈ ಹಾಗೂ ಅಪಾರ ಬಂಧು ಮಿತ್ರರು ಹಾಗೂ ಕುಟುಂಬಸ್ತರನ್ನು ಅಗಲಿದ್ದಾರೆ.

ಮೃತರ ಮನೆಗೆ ಅಪಾರ ಸಂಖ್ಯೆಯಲ್ಲಿ ಗಣ್ಯರು, ವಿವಿಧ ರಾಜಕೀಯ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಭೇಟಿ ನೀಡಿ ಸಂತಾಪ ಸೂಚಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124