ಸ್ಥಳೀಯ

ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ ನಿಧನ!

ಪುತ್ತೂರು: ಶಿಕ್ಷಕ ಕೋಟ್ಯಪ್ಪ ಪೂಜಾರಿ ಅವರು  ನಿಧನರಾಗಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ (55 ವ.) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

maithri

ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ರೂಮ್ ಮಾಡಿ ವಾಸವಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು.

ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಬಳಿಕ ಪ್ರತಿದಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು.

ಸೋಮವಾರ ಬೆಳಗ್ಗೆ ಬೊಳುವಾರಿನ ಅವರ ರೂಂನಲ್ಲಿ ನಿಧನರಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 124