tamanvi
ಸ್ಥಳೀಯ

ಕಡಬ : ಮುಖ್ಯೋಪಾಧ್ಯಾಯ, ಜೆಸಿ ವಲಯ ತರಬೇತುದಾರ, ಖ್ಯಾತ ನಿರೂಪಕ ಪ್ರದೀಪ್ ಬಾಕಿಲ ನಿಧನ

D_shiva_bhat
ಮುಖ್ಯೋಪಾಧ್ಯಾಯ, ಜೆಸಿ ವಲಯ ತರಬೇತುದಾರ, ಖ್ಯಾತ ನಿರೂಪಕ ಪ್ರದೀಪ್ ಬಾಕಿಲ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ವಲಯ

ತರಬೇತುದಾರ ಖ್ಯಾತ ನಿರೂಪಕ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾಗಿದ್ದಾರೆ

ಮೃತರು ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು.

ಪ್ರದೀಪ್ ರವರ ಮೃತದೇಹ ಮನೆಯಂಗಳದ ಶೆಡ್ ನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126