ಪೆರ್ಲ : (Perla)ಪೇಟೆಯ ಕಟ್ಟಡವೊಂದಕ್ಕೆ ಶನಿವಾರ ತಡ ರಾತ್ರಿ ಬೆಂಕಿ ಹತ್ತಿಕೊಂಡಿದ್ದು ಐದು ಅಂಗಡಿಗಳು ಸಂಪೂರ್ಣವಾಗಿ ಹೊತ್ತಿ ಉರಿದು ನಾಶವಾಗಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ఎంబి ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬೆಂಕಿಯ ಕೆನ್ನಾಲಿಗೆ ಸಮೀಪದ ಕಟ್ಟಡಗಳಿಗೂ ಹಬ್ಬುವ ಪರಿಸ್ಥಿತಿ ಇದ್ದು ಮಂಜೇಶ್ವರ ಮತ್ತು ಕಾಸರಗೋಡಿನಿಂದ ನಾಲೈದು ಅಗ್ನಿಶಾಮಕ ದಳಗಳು ಬಂದಿದ್ದು ಸುಮಾರು ನಾಲ್ಕು ಗಂಟೆಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಗಿತ್ತು. ಬೆಂಕಿ ಉರಿಯುವ ವೇಳೆ ಊರವರು ಜಮಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದರು. ಯಾವ ಕಾರಣಕ್ಕೆ ಬೆಂಕಿ ಎಲ್ಲಿಂದ ಹತ್ತಿಕೊಂಡಿದೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ ಶಾರ್ಟ್ ಶಾರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಸ್ಥಳದಲ್ಲಿದ್ದು ಪೆರ್ಲದ ಹಲವು ಸಂಘ ಸಂಸ್ಥೆಗಳು ನಾಗರಿಕರು ರಕ್ಷಣಾ ಕಾರ್ಯಕ್ಕೆ ನೇತೃತ್ವಹಿಸಿದ್ದರು.
ಪೆರ್ಲ: ತಡ ರಾತ್ರಿ ಅಗ್ನಿ ದುರಂತ, ಹೊತ್ತಿ ಉರಿದ ಐದು ಅಂಗಡಿಗಳು
What's your reaction?
- 2494c
- 2494cc
- 24ai technology
- 23ajjavara
- 23alwas
- 23apology
- 22artificial intelegence
- 22avg
- 21bihar minister
- 21bjp
- 21bjp leader
- 20bjp national president
- 20bt ranjan
- 20co-operative
- 19coastal
- 19crime
- 19crime news
- 18cyclothon
- 18darmasthala
- 17death news
- 17dust bin
- 17education
- 16fraud
- 16gl
- 16gods own country
- 15gold
- 15google for education
- 14independence
- 14jewel
- 14jewellers
- 13jnana vikasa
- 13karnataka state
- 13kerala village
- 12kukke - kollur temple
- 12lokayuktha
- 11lokayuktha raid
- 11manipal
- 11minister krishna bairegowda
- 10mla ashok rai
- 10mohan alwa
- 10mudubidre
- 9nidana news
- 9nirvathu mukku
- 9nitin nabin
- 8police
- 8ptr tahasildar
- 7puttur
- 7puttur news
- 7puttur tahasildar
- 6republic
- 6revenue
- 6revenue department
- 5revenue minister
- 5school
- 4senior citizen
- 4silver
- 4society
- 3sowmya
- 3students
- 3tahasildar
- 2tahasildar absconded
- 2teachers
- 1tour
- 1trending
- 1udupi
- 0wastage
Related Posts
ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!
ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವಂತೆ ಮಾ. 3ರಂದು ಸಾಮೂಹಿಕ ಧರಣಿ
ಬಂಟ್ವಾಳ : ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಮಾರ್ಚ್ 3ರಂದು ಸಾಮೂಹಿಕ ಧರಣಿ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಮುಚ್ಚಲು ಗಡು: ಕಮಿಷನರ್ ಗೆ ಶಾಸಕರಿಂದ ತರಾಟೆ
ಪುತ್ತೂರು: ಪುತ್ತೂರುನಗರಸಭಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಹೊಂಡಗಳ…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ…
ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ
ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…























