ಪೆರ್ಲ : (Perla)ಪೇಟೆಯ ಕಟ್ಟಡವೊಂದಕ್ಕೆ ಶನಿವಾರ ತಡ ರಾತ್ರಿ ಬೆಂಕಿ ಹತ್ತಿಕೊಂಡಿದ್ದು ಐದು ಅಂಗಡಿಗಳು ಸಂಪೂರ್ಣವಾಗಿ ಹೊತ್ತಿ ಉರಿದು ನಾಶವಾಗಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ఎంబి ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬೆಂಕಿಯ ಕೆನ್ನಾಲಿಗೆ ಸಮೀಪದ ಕಟ್ಟಡಗಳಿಗೂ ಹಬ್ಬುವ ಪರಿಸ್ಥಿತಿ ಇದ್ದು ಮಂಜೇಶ್ವರ ಮತ್ತು ಕಾಸರಗೋಡಿನಿಂದ ನಾಲೈದು ಅಗ್ನಿಶಾಮಕ ದಳಗಳು ಬಂದಿದ್ದು ಸುಮಾರು ನಾಲ್ಕು ಗಂಟೆಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಗಿತ್ತು. ಬೆಂಕಿ ಉರಿಯುವ ವೇಳೆ ಊರವರು ಜಮಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದರು. ಯಾವ ಕಾರಣಕ್ಕೆ ಬೆಂಕಿ ಎಲ್ಲಿಂದ ಹತ್ತಿಕೊಂಡಿದೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ ಶಾರ್ಟ್ ಶಾರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಸ್ಥಳದಲ್ಲಿದ್ದು ಪೆರ್ಲದ ಹಲವು ಸಂಘ ಸಂಸ್ಥೆಗಳು ನಾಗರಿಕರು ರಕ್ಷಣಾ ಕಾರ್ಯಕ್ಕೆ ನೇತೃತ್ವಹಿಸಿದ್ದರು.
ಪೆರ್ಲ: ತಡ ರಾತ್ರಿ ಅಗ್ನಿ ದುರಂತ, ಹೊತ್ತಿ ಉರಿದ ಐದು ಅಂಗಡಿಗಳು
What's your reaction?
- 2694c
- 2594cc
- 25ai technology
- 24ajjavara
- 24alwas
- 24apology
- 23artificial intelegence
- 23avg
- 23belthangady-provocative-speech-case-conviction
- 22bihar minister
- 22bjp
- 21bjp leader
- 21bjp national president
- 21bt ranjan
- 20co-operative
- 20coastal
- 20Court convicts accused in provocative speech case
- 19crime
- 19crime news
- 19cyclothon
- 18darmasthala
- 18death news
- 17dust bin
- 17education
- 17fraud
- 16gl
- 16gods own country
- 16gold
- 15google for education
- 15independence
- 14jewel
- 14jewellers
- 14jnana vikasa
- 13karnataka state
- 13kerala village
- 13kukke - kollur temple
- 12lokayuktha
- 12lokayuktha raid
- 11Mangalore
- 11manipal
- 11minister krishna bairegowda
- 10mla ashok rai
- 10mohan alwa
- 10mudubidre
- 9nidana news
- 9nirvathu mukku
- 9nitin nabin
- 8police
- 8ptr tahasildar
- 7puttur
- 7puttur news
- 7puttur tahasildar
- 6republic
- 6revenue
- 6revenue department
- 5revenue minister
- 5school
- 4senior citizen
- 4silver
- 4society
- 3sowmya
- 3students
- 3tahasildar
- 2tahasildar absconded
- 2teachers
- 1tour
- 1trending
- 1udupi
- 0wastage
Related Posts
ಪುತ್ತೂರು ನಗರಸಭೆಗೆ ಲೋಕಾಯುಕ್ತ ದಾಳಿ!!
ಪುತ್ತೂರು: ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ…
ವಿಟ್ಲದಲ್ಲಿ ಭೀಕರ ಸಿಲಿಂಡರ್ ಸ್ಫೋಟ| ಗೃಹಿಣಿಯ ಸಮಯಪ್ರಜ್ಞೆಯಿಂದ ಮೂವರು ಪಾರು
ವಿಟ್ಲ: ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ…
ಬೆಳ್ಳಾರೆ: ತಾಯಿ-ಮಗು ನಾಪತ್ತೆ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಳ್ಳಾರೆ: ಕೊಳ್ತಿಗೆ ಗ್ರಾಮದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗಳು ನಾಪತ್ತೆಯಾಗಿರುವ ಕುರಿತು…
ಶಾಲಾ ಅಡುಗೆ ಸಿಬ್ಬಂದಿಯ ಪ್ರಾಣ ಉಳಿಸಿದ ವಿದ್ಯಾರ್ಥಿ: ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ…
ಮುಕ್ವೆ ನರ್ಸರಿಯಲ್ಲಿವೆ ತರಹೇವಾರಿ ಹಣ್ಣಿನ ಗಿಡಗಳು!! ಹಸಿರು ಪರಿಸರ ನಿರ್ಮಾಣಕ್ಕೆ ಸಾಮಾಜಿಕ ಅರಣ್ಯ ವಲಯದೊಂದಿಗೆ ಕೈಜೋಡಿಸಿ!
ಪುತ್ತೂರು: ಹಸಿರು ಪರಿಸರ ನಿರ್ಮಿಸಲು ಉದ್ದೇಶಿಸಿರುವ ಸಾಮಾಜಿಕ ಅರಣ್ಯ ವಲಯದ ಮುಕ್ವೆ ಕೇಂದ್ರೀಯ…
ಪುತ್ತೂರಿನಲ್ಲಿ ಬೃಹತ್ ಮಾನವೀಯ ಕಾರ್ಯಾಚರಣೆ: 7 ನಿರಾಶ್ರಿತರ ರಕ್ಷಣೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ನಡೆದ ಬೃಹತ್…
ವಿಟ್ಲ: ಶಾಲಾ ವಾಹನ ಬ್ರೇಕ್ ಫೇಲ್| ರಜಿತ್ ಆಳ್ವ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಿನಿಬಸ್ವೊಂದು ಬ್ರೇಕ್ ಫೇಲ್ ಆಗಿ ವಿದ್ಯುತ್…
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ
ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ…
ಪುತ್ತೂರಿನ ಕರಿಮಣಿ ಸರಗಳಿಗೆ ಹೊಸ ವಿನ್ಯಾಸದ ಸ್ಪರ್ಶ; IIJS Bharat Premiere 2026ರಲ್ಲಿ ಈಶ್ವರ ಮುರಳಿ ಭಾಗಿ
ಪುತ್ತೂರು: ಪುತ್ತೂರು ಸೇರಿದಂತೆ ಕರಾವಳಿ ಭಾಗದ ಮಹಿಳೆಯರ ಆಭರಣ ಸಂಪ್ರದಾಯದಲ್ಲಿ ವಿಶೇಷ ಸ್ಥಾನ…
ಭಾರೀ ಮಳೆ ಹಿನ್ನೆಲೆ: ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ನಾಳೆ ರಜೆ
ಮಂಗಳೂರು, ಆ.7: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ…
























