Gl harusha
ಸ್ಥಳೀಯ

ಡ್ರೈವಿಂಗ್ ಲೈಸೆನ್ಸ್‌ ಇಲ್ಲದೆ ಅಪಘಾತ – ಕೇಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ..!!

ಡಿಎಲ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ನಡೆಸಿದ ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಡಿಎಲ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ನಡೆಸಿದ ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

srk ladders
Pashupathi
Muliya

ಐಟಿಐ(ITI) ವಿದ್ಯಾರ್ಥಿಯಾದ ಆತ ಡಿಸೆಂಬರ್ 11 ರಂದು ದ್ವಿಚಕ್ರ ವಾಹನ ಚಲಾಯಿಸಿ ಅಪ ಘಾತ ನಡೆಸಿದ್ದು ಈತನಲ್ಲಿ ಡಿಎಲ್(driving license) ಇರಲಿಲ್ಲ. ಆ್ಯಕ್ಟಿವಾ ಸವಾರನೊಂದಿಗೆ ಮಾತುಕತೆ ನಡೆಸಿದ ಪ್ರಕಾರ ಹಣ ನೀಡಲು ವ್ಯವಸ್ಥೆಯಾಗದ ಕಾರಣ ಹಾಗೂ ಇದರಿಂದ ಕೇಸ್ ಆದರೆ ತೊಂದರೆಯಾಗುತ್ತದೆ ಎಂದು ಹೆದರಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುರತ್ಕಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ