ಸ್ಥಳೀಯ

ಗ್ಯಾಸ್‌ ಸಿಲಿಂಡ‌ರ್ ಸ್ಫೋಟ। 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ!!

GL
ಗ್ಯಾಸ್‌ ಸೋರಿಕೆಯಾಗಿ ಸಿಲಿಂಡ‌ರ್ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ಯಾಸ್‌ ಸೋರಿಕೆಯಾಗಿ ಸಿಲಿಂಡ‌ರ್ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

chennai-shopping
maithri

ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರವಿದ್ದು, ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡ‌ರ್ ಸ್ಫೋಟವಾಗಿದೆ. ಅಯ್ಯಪ್ಪ ವ್ರತಧಾರಿಗಳು ನಿದ್ರಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ

ತಗುಲಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ

ಚಿಂತಾಜನಕವಾಗಿದೆ.ಗಾಯಗೊಂಡ ಮಾಲಾಧಾರಿಗಳಿಗೆ

ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122