ಸ್ಥಳೀಯ

ನೆಲ ಜಲ ಸಂರಕ್ಷಣೆ ಉಪನ್ಯಾಸ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ

ನೆಲ ಜಲ ಸಂರಕ್ಷಣೆ ಉಪನ್ಯಾಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಕುಂಜೂರುಪಂಜ ಒಕ್ಕೂಟದ ಆಶ್ರಯದಲ್ಲಿ ದೇವಸ್ಯ ಶ್ರೀ ಮಂಜುನಾಥ ಸಬಾಭವನದಲ್ಲಿ ನೆಲ ಜಲ ಸಂರಕ್ಷಣೆ ಕುರಿತಾಗಿ ಕಾರ್ಯಕ್ರಮ ನಡೆಯಿತು.

ಮಹಾಲಿಂಗೇಶ್ವರ ಐ ಟಿ ಐ ಕಾಲೇಜಿನ ಉಪನ್ಯಾಸಕ ನಾರಾಯಣ ಮಾತನಾಡಿ, ಮುಂದಿನ ಪೀಳಿಗೆಗೆ ನೀರು ಉಳಿಸುವುದು ಅನಿವಾರ್ಯ ವಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಲಿಂಗ ನಾಯ್ಕ ವಹಿಸಿದ್ದರು.

ಬಳಿಕ ಕುಂಜೂರುಪಂಜ ಒಕ್ಕೂಟದ 3 ಸಂಘಗಳಿಗೆ ಲಾಭoಶ ವಿತರಣೆ ಮಾಡಲಾಯಿತು. ಮೇಲ್ವಿಚಾರಕ ಪ್ರಶಾಂತ್, ಒಕ್ಕೂಟ ಕೋಶಾಧಿಕಾರಿ ಜಗದೀಶ್, ಕೃಷಿ ಮೇಲ್ವಿಚಾರಕ ಶಿವರಂಜನ್ ಉಪಸ್ಥಿತರಿದ್ದರು.

ವೀಣಾ ಪ್ರಾರ್ಥಿಸಿದರು. ಕುಂಜೂರುಪಂಜ ಸೇವಾಪ್ರತಿನಿಧಿ ಆಶಾ ಸ್ವಾಗತಿಸಿ, ಅಂಬಿಕಾ ಸಂಘದ ಲಲಿತ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124