ಸ್ಥಳೀಯ

ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ – ತರಬೇತಿ ಕೇಂದ್ರಕ್ಕೆ ಗೋಲ್ಡನ್ ಟೆಕ್ ಕನ್ಸಲ್ಟಿಂಗ್ ಕಂಪೆನಿಯ ಪಾಲಿಸಿ ವಿತರಣೆ

ಸಹಾಯಹಸ್ತ ಲೋಕ ಸೇವಾ ಟ್ರಸ್ಟಿನ ಮನವಿ ಮೇರೆಗೆ ಮಾನವೀಯತೆ ನೆಲೆಯಲ್ಲಿ ಗೋಲ್ಡನ್ ಟೆಕ್ ಕನ್ಸ್ಟ್ರಟಿಂಗ್ ಕಂಪನಿ ವತಿಯಿಂದ ಕಂಪನಿಯ ಸೌತ್ ಝೋನ್ ಪ್ರಮೋಟರ್ ಸೋಮನಾಥ ಪೂಜಾರಿ ಇವರ ನೇತೃತ್ವದಲ್ಲಿ ಮೂಡುಬಿದಿರೆ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತವಾಗಿ ಕಂಪನಿಯ ಪಾಲಿಸಿ ವಿತರಣೆ ಮಾಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಸಹಾಯಹಸ್ತ ಲೋಕ ಸೇವಾ ಟ್ರಸ್ಟಿನ ಮನವಿ ಮೇರೆಗೆ ಮಾನವೀಯತೆ ನೆಲೆಯಲ್ಲಿ ಗೋಲ್ಡನ್ ಟೆಕ್ ಕನ್ಸ್ಟ್ರಟಿಂಗ್ ಕಂಪನಿ ವತಿಯಿಂದ ಕಂಪನಿಯ ಸೌತ್ ಝೋನ್ ಪ್ರಮೋಟರ್ ಸೋಮನಾಥ ಪೂಜಾರಿ ಇವರ ನೇತೃತ್ವದಲ್ಲಿ ಮೂಡುಬಿದಿರೆ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತವಾಗಿ ಕಂಪನಿಯ ಪಾಲಿಸಿ ವಿತರಣೆ ಮಾಡಲಾಯಿತು.

maithri

ಮಕ್ಕಳಿಗೆ ಸಿಹಿ ಹಂಚಿ ಮದ್ಯಾಹ್ನದ ಭೋಜನೆ ವ್ಯವಸ್ಥೆ ಕಂಪನಿ ಕಡೆಯಿಂದ ಮಾಡಲಾಯಿತು. ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ಶೆಟ್ಟಿಗಾರ್ ಮಾತನಾಡಿ, ಭಿನ್ನ ಸಾಮರ್ಥ್ಯದ ಮಕ್ಕಳು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಸೋಮನಾಥ ಪೂಜಾರಿ ಅವರು ಪಾಲಿಸಿಯಿಂದ ಬರುವ ಪ್ರಯೋಜನಗಳ ಬಗ್ಗೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಹಸ್ತ ಲೋಕ ಸೇವಾ ಟ್ರಸ್ಟಿನ ಕಾರ್ಯದರ್ಶಿ ಮನೋಹರ್ ಪಲಯಮಜಲು ಹಾಗೂ ಪ್ರದೀಪ್ ಉಕ್ಕುಡ, ಕಂಪನಿ ಡಿಸ್ಟ್ರಿಬ್ಯೂಟರ್ ಗಳಾದ ಪದ್ಮನಾಭ ಸುಳ್ಯ, ಜನಾರ್ಧನ ಆಚಾರ್ಯ, ಯತೀಶ್ ಸುಳ್ಯ, ಸುದೀಪ್ ಚೊಕ್ಕಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124