ಪುತ್ತೂರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು ದಿನಗಳ ಕಾಲ *ಸ್ವಚ್ಛ ಪುತ್ತೂರು ಬೃಹತ್ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ* ನಡೆಯಲಿದ್ದು,ಇದರ ಸ್ವಚ್ಚತಾ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನದ ನೊಡಲ್ ಅಧಿಕಾರಿಯಾದ ಶ್ರೀಕಾಂತ್ ಬಿರಾವು ಮಾತನಾಡಿ ಗ್ರಾಮವು ಸ್ವಚ್ಚವಾಗಿರಿಸುವುದು ನಮ್ಮ ಆದ್ಯ ಕರ್ತವ್ಯ ಎಲ್ಲಾ ಗ್ರಾಮಸ್ಥರು ಸ್ವಚ್ಚತಾ ಅಭಿಯಾನಕ್ಕೆ ಕೈ ಜೋಡಿಸಿ ಸಹಕಾರ ನೀಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೈಮುನತ್ತುಲ್ ಮೆಹ್ರ ವಹಿಸಿಕೊಂಡಿದ್ದರು ಪಂಚಾಯತ್ ಸದಸ್ಯರಾದ ಶ್ರೀಮತಿ ಸುಲೋಚನ ಶ್ರೀ ಮೋಹನ್ ನಾಯ್ಕ್ ಪಿಡಿಒ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಸಂಜೀವಿನಿ ಪದಾಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ಪ್ರಾಣಾಜೆ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ| ಗ್ರಾಮದ ಸ್ವಚ್ಚತೆಗೆ ಗ್ರಾಮಸ್ಥರ ಸಹಕಾರಬೇಕಿದೆ; ಶ್ರೀಕಾಂತ್ ಬಿರಾವು
What's your reaction?
- 694c
- 694cc
- 6ai technology
- 6artificial intelegence
- 5avg
- 5bt ranjan
- 5co-operative
- 5crime news
- 5death news
- 4gl
- 4google for education
- 4independence
- 4jewellers
- 4karnataka state
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 2nidana news
- 2ptr tahasildar
- 2puttur
- 2puttur news
- 2puttur tahasildar
- 2revenue
- 1revenue department
- 1revenue minister
- 1society
- 1sowmya
- 1tahasildar
- 0tahasildar absconded
- 0udupi
Related Posts
ಸಮೀಕ್ಷೆಗೆ ಮಾಹಿತಿ ನೀಡದವರಿಗೆ ಸರಕಾರಿ ಸೌಲಭ್ಯ ಬೇಡ: ಮಹಮ್ಮದ್ ಆಲಿ
ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ…
ನಕಲಿ ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ | `ಅಂಬೇಡ್ಕರ್ ವಾದದ ಆಚರಣೆ’ ಪುಸ್ತಕ ಬಿಡುಗಡೆ, ಲೇಖಕರೊಂದಿಗೆ ಸಂವಾದದಲ್ಲಿ ಪ್ರೊ. ಲಕ್ಷ್ಮೀಪತಿ
ಪುತ್ತೂರು: ಬುದ್ಧಿವಂತರ ಜಿಲ್ಲೆಯ ಜನರನ್ನು ದಡ್ಡರನ್ನಾಗಿಸುವ ಕೆಲಸ ನಡೆಯುತ್ತಿದೆ. ದೇಶಾಭಿಮಾನದ…
ಅ. 15: ಪುತ್ತೂರಿನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ…
ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!
ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ…
ಕೃಷ್ಣ – ಕುಚೇಲನಂತಿರಲಿ ಬ್ಯಾಂಕ್ – ಗ್ರಾಹಕನ ಸಂಬಂಧ | ಎಸ್.ಕೆ.ಜಿ.ಐ. ಸೊಸೈಟಿಯ ಪುತ್ತೂರು ಶಾಖಾ ಸದಸ್ಯ ಗ್ರಾಹಕರ ಸಮಾವೇಶದಲ್ಲಿ ಚಿದಾನಂದ ಬೈಲಾಡಿ
ಪುತ್ತೂರು: ಎಸ್.ಕೆ. ಗೋಲ್ಡ್'ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ…
ಮಾದಕ ವ್ಯಸನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಿ | ಯುವಕ ಮಂಡಲಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಕರೆ
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಮುಖ್ಯ ನ್ಯಾಯಧೀಶರಿಗೆ ಶೂ ಎಸೆದ ಪ್ರಕರಣ ಖಂಡನೀಯ: ಕೃಷ್ಣಪ್ಪ ಸುಣ್ಣಾಜೆ
ಪುತ್ತೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ. ಆರ್. ಗವಾಯಿ ಮೇಲೆ ವಕೀಲ ರಾಜೇಶ್ ಕಿಶೋರ್…
ಸೆ. 27: ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ |ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ
ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ…
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾನ ಮಂಜೂರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು…