ಪುತ್ತೂರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು ದಿನಗಳ ಕಾಲ *ಸ್ವಚ್ಛ ಪುತ್ತೂರು ಬೃಹತ್ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ* ನಡೆಯಲಿದ್ದು,ಇದರ ಸ್ವಚ್ಚತಾ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನದ ನೊಡಲ್ ಅಧಿಕಾರಿಯಾದ ಶ್ರೀಕಾಂತ್ ಬಿರಾವು ಮಾತನಾಡಿ ಗ್ರಾಮವು ಸ್ವಚ್ಚವಾಗಿರಿಸುವುದು ನಮ್ಮ ಆದ್ಯ ಕರ್ತವ್ಯ ಎಲ್ಲಾ ಗ್ರಾಮಸ್ಥರು ಸ್ವಚ್ಚತಾ ಅಭಿಯಾನಕ್ಕೆ ಕೈ ಜೋಡಿಸಿ ಸಹಕಾರ ನೀಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೈಮುನತ್ತುಲ್ ಮೆಹ್ರ ವಹಿಸಿಕೊಂಡಿದ್ದರು ಪಂಚಾಯತ್ ಸದಸ್ಯರಾದ ಶ್ರೀಮತಿ ಸುಲೋಚನ ಶ್ರೀ ಮೋಹನ್ ನಾಯ್ಕ್ ಪಿಡಿಒ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಸಂಜೀವಿನಿ ಪದಾಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ಪ್ರಾಣಾಜೆ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ| ಗ್ರಾಮದ ಸ್ವಚ್ಚತೆಗೆ ಗ್ರಾಮಸ್ಥರ ಸಹಕಾರಬೇಕಿದೆ; ಶ್ರೀಕಾಂತ್ ಬಿರಾವು
What's your reaction?
- 1494c
- 1494cc
- 13ai technology
- 13ajjavara
- 13alwas
- 13apology
- 13artificial intelegence
- 12avg
- 12bihar minister
- 12bjp
- 12bjp leader
- 12bjp national president
- 11bt ranjan
- 11co-operative
- 11coastal
- 11crime
- 11crime news
- 10cyclothon
- 10darmasthala
- 10death news
- 10dust bin
- 9education
- 9fraud
- 9gl
- 9gods own country
- 9gold
- 8google for education
- 8independence
- 8jewel
- 8jewellers
- 8jnana vikasa
- 7karnataka state
- 7kerala village
- 7kukke - kollur temple
- 7lokayuktha
- 7lokayuktha raid
- 6manipal
- 6minister krishna bairegowda
- 6mla ashok rai
- 6mohan alwa
- 5mudubidre
- 5nidana news
- 5nirvathu mukku
- 5nitin nabin
- 5police
- 4ptr tahasildar
- 4puttur
- 4puttur news
- 4puttur tahasildar
- 4republic
- 3revenue
- 3revenue department
- 3revenue minister
- 3school
- 3senior citizen
- 2silver
- 2society
- 2sowmya
- 2students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ಜು. 30 (ನಾಳೆ): ಪುತ್ತೂರು, ಕಡಬ, ಸುಬ್ರಹ್ಮಣ್ಯ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ – ಡೀಟೈಲ್ ಇಲ್ಲಿದೆ
ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 30ರಂದು ಪುತ್ತೂರು, ಕಡಬ,…
ವಿಬಿಜಿ ರಾಮ್ ಜಿ ಯೋಜನೆಯ ಸಹಾಯಕ ನಿರ್ದೇಶಕರಾಗಿ ಸುಭಾಶ್ಚಂದ್ರ ಪಿ.ಜೆ.
ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ ನ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ &…
ವಿಶ್ವಕರ್ಮ ಯುವ ಸಮಾಜದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ
ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ…
ನರಿಮೊಗರು ಗ್ರಾಪಂ ಮುಂಭಾಗ ಪುತ್ತಿಲ ಪರಿವಾರದಿಂದ ಪ್ರತಿಭಟನೆ: ಪಿಡಿಓ ವಿರುದ್ಧ ಆಕ್ರೋಶ | ಜನಪರ ಕೆಲಸಕ್ಕಾಗಿ ನೂರು ಕೇಸು ಬಿದ್ದರೂ ಹಿಂದೆ ಸರಿಯಲ್ಲ: ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಕೆಟ್ಟು ಹೋಗಿರುವ ಮಾಯಂಗಲ – ಕೂಡುರಸ್ತೆ ನಡುವಿನ ಸಂಪರ್ಕ ರಸ್ತೆಯನ್ನು ದುರಸ್ತಿ…
ಜುಲೈ 30: ಪುರುಷರಕಟ್ಟೆ ರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ಪ್ರತಿಭಟನೆ
ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನೀಡಿದ ಮನವಿಗೆ ಸ್ಪಂದಿಸಿ ನೀಡಿದ ಭರವಸೆಯನ್ನು…
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ, ಅಸಮರ್ಪಕ ಬೀದಿ ದೀಪ ನಿರ್ವಹಿಸಿ | ಪುತ್ತೂರು ನಗರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ ಪುತ್ತಿಲ ಪರಿವಾರ
ಪುತ್ತೂರು: ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗದೆ ಸಾರ್ವಜನಿಕರು…
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಸೂಚನೆ | ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲು ಕ್ರಮ: ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ…
ಅಪಾಯಕಾರಿ ಸ್ಥಿತಿಯಲ್ಲಿದ್ದ ರಸ್ತೆ ಬದಿಯ ಮರ: ತಹಸೀಲ್ದಾರ್ ಭೇಟಿ ಬಳಿಕ ತೆರವು
ಪುತ್ತೂರು: ಸಂಪ್ಯದಿಂದ ದೇವಸ್ಯ ಸಂಪರ್ಕಿಸುವ ಮೇರ್ಲ ರಸ್ತೆ ಬದಿಯ ಮರವೊಂದು ಅಪಾಯಕಾರಿ…
ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…
ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ!
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು…























