Gl harusha
ಸ್ಥಳೀಯ

ಸ್ಥಳಾಂತರಗೊಂಡು ಶುಭಾರಂಭಗೊಂಡ ಹೋಟೆಲ್ ಶ್ರೀಕೃಷ್ಣ ಭವನ | ಖ್ಯಾತ ಹೋಟೆಲಿಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕ, ಮಾಜಿ ಶಾಸಕ, ಗಣ್ಯರು

ನೆಹರುನಗರದ ಪ್ರಸಿದ್ಧ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರಗೊಂಡು, ಜ. 24ರಂದು ಪಟ್ಲ ಕಾಂಪ್ಲೆಕ್ಸ್’ನಲ್ಲಿ ಶುಭಾರಂಭಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರದ ಪ್ರಸಿದ್ಧ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರಗೊಂಡು, ಜ. 24ರಂದು ಪಟ್ಲ ಕಾಂಪ್ಲೆಕ್ಸ್’ನಲ್ಲಿ ಶುಭಾರಂಭಗೊಂಡಿತು.

srk ladders
Pashupathi
Muliya

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹೋಟೆಲನ್ನು ಉದ್ಘಾಟಿಸಿದರು. ಲಕ್ಷ್ಮೀ ಪೂಜೆಯ ಬಳಿಕ ಹೋಟೆಲ್ ತನ್ನ ಕಾರ್ಯ ಆರಂಭಿಸಿತು.

ಸುಮಾರು 20 ವರ್ಷಗಳಿಗಿಂತಲೂ ಅಧಿಕ ಸಮಯದಿಂದ ನೆಹರುನಗರದಲ್ಲಿ ಹೋಟೆಲ್ ಶ್ರೀಕೃಷ್ಣ ಭವನ ಎಲ್ಲಾ ವರ್ಗದ ಜನರ ಹಸಿವು ತಣಿಸುತ್ತಿದ್ದು, ಪ್ರಸಿದ್ಧಿ ಪಡೆದಿತ್ತು. ಇದೀಗ ಅಶ್ವಿನಿ ಕಾಂಪ್ಲೆಕ್ಸ್’ನಿಂದ ಪಟ್ಲ ಕಾಂಪ್ಲೆಕ್ಸ್’ಗೆ ಸ್ಥಳಾಂತರಗೊಂಡಿದೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ,

ಶಾಸಕರ ಶುಭಹಾರೈಕೆ:

ಉದ್ಘಾಟನಾ ಸಮಾರಂಭದ ಬಳಿಕ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್, ತಹಸೀಲ್ದಾರ್ ಪುರಂದರ ಹೆಗ್ಡೆ ಅವರು ಹೋಟೆಲ್ ಶ್ರೀಕೃಷ್ಣ ಭವನಕ್ಕೆ ಶುಭಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ