ಸ್ಥಳೀಯ

ಸ್ಥಳಾಂತರಗೊಂಡು ಶುಭಾರಂಭಗೊಂಡ ಹೋಟೆಲ್ ಶ್ರೀಕೃಷ್ಣ ಭವನ | ಖ್ಯಾತ ಹೋಟೆಲಿಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕ, ಮಾಜಿ ಶಾಸಕ, ಗಣ್ಯರು

GL
ನೆಹರುನಗರದ ಪ್ರಸಿದ್ಧ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರಗೊಂಡು, ಜ. 24ರಂದು ಪಟ್ಲ ಕಾಂಪ್ಲೆಕ್ಸ್’ನಲ್ಲಿ ಶುಭಾರಂಭಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರದ ಪ್ರಸಿದ್ಧ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರಗೊಂಡು, ಜ. 24ರಂದು ಪಟ್ಲ ಕಾಂಪ್ಲೆಕ್ಸ್’ನಲ್ಲಿ ಶುಭಾರಂಭಗೊಂಡಿತು.

chennai-shopping
maithri

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹೋಟೆಲನ್ನು ಉದ್ಘಾಟಿಸಿದರು. ಲಕ್ಷ್ಮೀ ಪೂಜೆಯ ಬಳಿಕ ಹೋಟೆಲ್ ತನ್ನ ಕಾರ್ಯ ಆರಂಭಿಸಿತು.

ಸುಮಾರು 20 ವರ್ಷಗಳಿಗಿಂತಲೂ ಅಧಿಕ ಸಮಯದಿಂದ ನೆಹರುನಗರದಲ್ಲಿ ಹೋಟೆಲ್ ಶ್ರೀಕೃಷ್ಣ ಭವನ ಎಲ್ಲಾ ವರ್ಗದ ಜನರ ಹಸಿವು ತಣಿಸುತ್ತಿದ್ದು, ಪ್ರಸಿದ್ಧಿ ಪಡೆದಿತ್ತು. ಇದೀಗ ಅಶ್ವಿನಿ ಕಾಂಪ್ಲೆಕ್ಸ್’ನಿಂದ ಪಟ್ಲ ಕಾಂಪ್ಲೆಕ್ಸ್’ಗೆ ಸ್ಥಳಾಂತರಗೊಂಡಿದೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ,

ಶಾಸಕರ ಶುಭಹಾರೈಕೆ:

ಉದ್ಘಾಟನಾ ಸಮಾರಂಭದ ಬಳಿಕ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್, ತಹಸೀಲ್ದಾರ್ ಪುರಂದರ ಹೆಗ್ಡೆ ಅವರು ಹೋಟೆಲ್ ಶ್ರೀಕೃಷ್ಣ ಭವನಕ್ಕೆ ಶುಭಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122