tamanvi
ಸ್ಥಳೀಯ

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

D_shiva_bhat
ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

maithri

ಒಂದು ಸೀಟು ಅವಿರೋಧ ಆಯ್ಕೆಯ ಬಳಿಕ ನಡೆದ ಚುನಾವಣೆಯಲ್ಲಿ 12 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. 12 ಸ್ಥಾನಗಳನ್ನು ಸಹಕಾರ ಭಾರತಿ ಚುನಾವಣೆಯಲ್ಲಿ ಗೆದ್ದುಕೊಳ್ಳುವ ಮೂಲಕ ಒಟ್ಟು 13 ಸ್ಥಾನಗಳಲ್ಲೂ ತನ್ನ ಪ್ರಾಬಲ್ಯ ಮೆರೆದಿದೆ.

ಹರೀಶ್ ಬಿಜತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದಂತೆ ಕಿಶೋರ್ ಕೊಳತ್ತಾಯ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಶ್ರೀಧರ್ ಪಟ್ಲ, ಸುಜೀಂದ್ರ ಪ್ರಭು, ಗಣೇಶ್ ಕೌಕ್ರಾಡಿ, ಮಲ್ಲೇಶ್, ವೀಣಾ, ಸೀಮಾ, ಕಿರಣ್ ಕುಮಾರ್, ಶ್ರೀಧರ್ ಗೌಡ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125